ದಲಿತ ಸಮುದಾಯ,ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ ಪ್ರಕರಣ:ಉಮೇಶ್ ನಾಯ್ಕ್ ನ್ಯಾಯಾಂಗ ಬಂಧನ ಹಿಂದೂ ಜಾಗರಣ ವೇದಿಕೆಯಿಂದ ಉಚ್ಚಾಟನೆ

ದಲಿತ ಸಮುದಾಯ,ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ ಪ್ರಕರಣ:ಉಮೇಶ್ ನಾಯ್ಕ್ ನ್ಯಾಯಾಂಗ ಬಂಧನ ಹಿಂದೂ ಜಾಗರಣ ವೇದಿಕೆಯಿಂದ ಉಚ್ಚಾಟನೆ ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಅವರನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹಿಂದೂ … Continue reading ದಲಿತ ಸಮುದಾಯ,ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ ಪ್ರಕರಣ:ಉಮೇಶ್ ನಾಯ್ಕ್ ನ್ಯಾಯಾಂಗ ಬಂಧನ ಹಿಂದೂ ಜಾಗರಣ ವೇದಿಕೆಯಿಂದ ಉಚ್ಚಾಟನೆ