ಕೂಲಿ ಕೆಲಸದ ವೇಳೆ ಮರದಿಂದ ಬಿದ್ದು ಗಾಯಗೊಂಡು ಮನೆಯಲ್ಲೇ ಚಿಕಿತ್ಸೆಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ ಘಟನೆ ಕಾಂತಾವರ ಗ್ರಾಮದಲ್ಲಿ ಸಂಭವಿಸಿದೆ.
ಸುನೀಲ್ ಪೂಜಾರಿ (39) ಮೃತಪಟ್ಟವರು. ಇವರು 2025ರ ಮಾ.21ರಂದು ದೂಪದಕಟ್ಟೆಎಂಬಲ್ಲಿ ಕೆಲಸ ಮಾಡುವಾಗ ಮರದಿಂದ ಬಿದ್ದು ಗಾಯಗೊಂಡಿದ್ದರು.




ಕೂಲಿ ಕೆಲಸದ ವೇಳೆ ಮರದಿಂದ ಬಿದ್ದು ಗಾಯಗೊಂಡು ಮನೆಯಲ್ಲೇ ಚಿಕಿತ್ಸೆಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ ಘಟನೆ ಕಾಂತಾವರ ಗ್ರಾಮದಲ್ಲಿ ಸಂಭವಿಸಿದೆ.
ಸುನೀಲ್ ಪೂಜಾರಿ (39) ಮೃತಪಟ್ಟವರು. ಇವರು 2025ರ ಮಾ.21ರಂದು ದೂಪದಕಟ್ಟೆಎಂಬಲ್ಲಿ ಕೆಲಸ ಮಾಡುವಾಗ ಮರದಿಂದ ಬಿದ್ದು ಗಾಯಗೊಂಡಿದ್ದರು.












