ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ

0

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಶುಭದರಾವ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು.

ಕಾಂಗ್ರೆಸ್ ಹಿರಿಯ ಮುಖಂಡ ಶೇಖರ್ ಮಡಿವಾಳ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್, ರಾಜ್ಜಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ ಆರ್ ರಾಜು ಸಂದರ್ಭೋಚಿತ ಮಾತನಾಡಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಬದಲ್ಲಿ ಬ್ಲಾಕ್ ನಿಕಟಪೂರ್ವ ಅದ್ಯಕ್ಷ ಸದಾಶಿವ ದೇವಾಡಿಗ ಮುಖಂಡರಾದ ಸುಬಿತ್ ಕುಮಾರ್ ಎನ್, ಪ್ರಭಾಕರ್ ಬಂಗೇರ, ತಾರಾನಾಥ ಕೋಟ್ಯಾನ್, ಕಾಂತಿ ಶೆಟ್ಟಿ, ಜೊಕಿಂ ಪಿಂಟೋ, ಪುರಸಭಾ ಸದಸ್ಯರಾದ ಹರೀಶ್ ಕುಮಾರ್ ,ರೆಹಮತ್, ಮುಖಂಡರಾದ ಅಣ್ಣಪ್ಪ ನಕ್ರೆ, ಅಬ್ದುಲ್ ಸಾಣೂರು , ವಿವೇಕ್ ಶೆಣೈ, ಫಿಲಿಫ್, ಪ್ರಸನ್ನ ಶೆಟ್ಟಿಗಾರ್, ಶೋಭಾ ಮೊದಲಾದವರು ಉಪಸ್ಥಿತರಿದ್ದರು ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಿರೂಪಿಸಿ ಸ್ವಾಗತಿಸಿದರು ಸುನೀಲ್ ಭಂಡಾರಿ ಧನ್ಯವಾದವಿತ್ತರು

   

LEAVE A REPLY

Please enter your comment!
Please enter your name here