Wednesday, March 12, 2025
Google search engine
Homeಕಾರ್ಕಳಕಾರ್ಕಳ:ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಕಾರ್ಕಳ:ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಕಾರ್ಕಳ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಬೇಟಿ‌ ನೀಡಿ ಮನವಿಯನ್ನು ಸ್ವೀಕರಿಸಿದರು.‌

ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್ ಅವರ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಮತ್ತು ಕಾಂಗ್ರೆಸ್ ನಾಯಕರ ಗಮನಕ್ಕೆ ತಂದು ಈಡೇರಿಸುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಭೂ ನ್ಯಾಯ‌ ಮಂಡಳಿಯ ಸದಸ್ಯ ಸುನೀಲ್ ಭಂಡಾರಿ, ಕಾನೂನು ಘಟಕದ ಅದ್ಯಕ್ಷ ರೆಹಮತ್ತುಲ್ಲಾ, ದೀಪಕ್ ಶೆಟ್ಟಿ, ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಕಾರ್ಕಳ:ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಕಾರ್ಕಳ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಬೇಟಿ‌ ನೀಡಿ ಮನವಿಯನ್ನು ಸ್ವೀಕರಿಸಿದರು.‌

ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್ ಅವರ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಮತ್ತು ಕಾಂಗ್ರೆಸ್ ನಾಯಕರ ಗಮನಕ್ಕೆ ತಂದು ಈಡೇರಿಸುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಭೂ ನ್ಯಾಯ‌ ಮಂಡಳಿಯ ಸದಸ್ಯ ಸುನೀಲ್ ಭಂಡಾರಿ, ಕಾನೂನು ಘಟಕದ ಅದ್ಯಕ್ಷ ರೆಹಮತ್ತುಲ್ಲಾ, ದೀಪಕ್ ಶೆಟ್ಟಿ, ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments