ಕಾರ್ಕಳ:ಇಂದು ಸಂಜೆ 6 ಗಂಟೆಗೆ ಬಂಡಿಮಠದಲ್ಲಿ ಕಾರ್ಕಳ ಟೈಗರ್ಸ್ ವತಿಯಿಂದ ‘ಛತ್ರಪತಿ ಶಿವಾಜಿ’ ನಾಟಕ ಪ್ರದರ್ಶನ
ಕಾರ್ಕಳ:ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಇದರ ವತಿಯಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಛತ್ರಪತಿ ಶಿವಾಜಿ ನಾಟಕ ಇಂದು ಸಂಜೆ 6 ಗಂಟೆಗೆ ಬಂಡೀಮಠ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಳ್ಳಲಿದೆ.