Thursday, April 17, 2025
Google search engine
Homeಕಾರ್ಕಳದ್ವಿತೀಯ ಪಿಯುಸಿ ಫಲಿತಾಂಶ: ಎಸ್.ಆರ್. ಹೆಬ್ರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ 

ದ್ವಿತೀಯ ಪಿಯುಸಿ ಫಲಿತಾಂಶ: ಎಸ್.ಆರ್. ಹೆಬ್ರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ 

ದ್ವಿತೀಯ ಪಿಯುಸಿ ಫಲಿತಾಂಶ: ಎಸ್.ಆರ್. ಹೆಬ್ರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ 

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಚಿರಂತನ್ ಯು.ಎಸ್‌. 588 (98%)ಅಂಕ ಪಡೆದು ಪ್ರಥಮ ಸ್ಥಾನ, ಅಭಿಜ್ಞಾ ಎನ್. 587 (97.83%)ಅಂಕ ಪಡೆದು ದ್ವಿತೀಯ ಸ್ಥಾನ, ಚಿರಂತ್ ಎಂ.ಎ 580 (96.66%) ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 88 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ದ್ದಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅನನ್ಯ 585 (97.5%)ಅಂಕ ಪಡೆದು ಪ್ರಥಮ ಸ್ಥಾನ, ಶೇಖರ್ ಹಾಗು ಶ್ರೀ ರಕ್ಷಾ 583 (97.17%)ಅಂಕ ಪಡೆದು ದ್ವಿತೀಯ ಸ್ಥಾನ, ಶ್ರಾವ್ಯ 578 (96.33%)ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ , ಕಾರ್ಯದರ್ಶಿ ಸಪ್ನಾ .ಎನ್ .ಶೆಟ್ಟಿ ಇವರು ಅಭಿನಂದಿಸಿದ್ದಾರೆ.

ಶ್ರಾವ್ಯ
ಚಿರಂತ್
ಚಿರಂತನ್ ಯು.ಎಸ್
ಶೇಖರ್
ಅನನ್ಯ
ಶ್ರೀರಕ್ಷಾ
ಶ್ರೀರಕ್ಷಾ
ಅಭಿಜ್ಞಾ
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ದ್ವಿತೀಯ ಪಿಯುಸಿ ಫಲಿತಾಂಶ: ಎಸ್.ಆರ್. ಹೆಬ್ರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ 

ದ್ವಿತೀಯ ಪಿಯುಸಿ ಫಲಿತಾಂಶ: ಎಸ್.ಆರ್. ಹೆಬ್ರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ 

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಚಿರಂತನ್ ಯು.ಎಸ್‌. 588 (98%)ಅಂಕ ಪಡೆದು ಪ್ರಥಮ ಸ್ಥಾನ, ಅಭಿಜ್ಞಾ ಎನ್. 587 (97.83%)ಅಂಕ ಪಡೆದು ದ್ವಿತೀಯ ಸ್ಥಾನ, ಚಿರಂತ್ ಎಂ.ಎ 580 (96.66%) ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 88 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ದ್ದಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅನನ್ಯ 585 (97.5%)ಅಂಕ ಪಡೆದು ಪ್ರಥಮ ಸ್ಥಾನ, ಶೇಖರ್ ಹಾಗು ಶ್ರೀ ರಕ್ಷಾ 583 (97.17%)ಅಂಕ ಪಡೆದು ದ್ವಿತೀಯ ಸ್ಥಾನ, ಶ್ರಾವ್ಯ 578 (96.33%)ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ , ಕಾರ್ಯದರ್ಶಿ ಸಪ್ನಾ .ಎನ್ .ಶೆಟ್ಟಿ ಇವರು ಅಭಿನಂದಿಸಿದ್ದಾರೆ.

ಶ್ರಾವ್ಯ
ಚಿರಂತ್
ಚಿರಂತನ್ ಯು.ಎಸ್
ಶೇಖರ್
ಅನನ್ಯ
ಶ್ರೀರಕ್ಷಾ
ಶ್ರೀರಕ್ಷಾ
ಅಭಿಜ್ಞಾ
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments