ಭಾರತೀಯ ಜನತಾ ಪಕ್ಷ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಉದಯ್ ಕೋಟ್ಯಾನ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ಅಧಿಕೃತ ನಿರ್ಧಾರಕ್ಕೆ ವಿರುದ್ಧವಾಗಿ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಈ ಉಚ್ಚಾಟನೆ ಮಾಡಲಾಗಿದೆ.