ಜೋಡುರಸ್ತೆಯ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಗೆ ಪ್ರಥಮ ವರ್ಷದ ಸಂಭ್ರಮಾಚರಣೆ:ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣಗಳ ಖರೀದಿಗೆ ಭರ್ಜರಿ ರಿಯಾಯಿತಿ

0

ಜೋಡುರಸ್ತೆಯ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಗೆ ಪ್ರಥಮ ವರ್ಷದ ಸಂಭ್ರಮಾಚರಣೆ:

ಕಾರ್ಕಳದ ಪ್ರಕಾಶ್ ಜ್ಯುವೆಲ್ಲರ್ಸ್ ನ ಸಹಸಂಸ್ಥೆ ಜೋಡುರಸ್ತೆಯಲ್ಲಿರುವ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಯಶಸ್ವೀ ಪ್ರಥಮ ವರ್ಷದ ಸಂಭ್ರಮಾಚರಣೆಯಲ್ಲಿದೆ.ಹಾಗೂ ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣಗಳ ಖರೀದಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ.

ಪ್ರತೀ ಕ್ಯಾರೆಟ್ ವಜ್ರಾಭರಣಗಳ ಮೇಲೆ 10,000 ರೂಪಾಯಿ ರಿಯಾಯಿತಿ,ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಗೆ 250ರೂಪಾಯಿ ರಿಯಾಯಿತಿ,ಬೆಳ್ಳಿ ಪ್ರತೀ ಕೆಜಿಗೆ 3,500 ರೂಪಾಯಿ ರಿಯಾಯಿತಿ ಲಭ್ಯವಿದೆ.

ಇಂದೇ ಭೇಟಿ ನೀಡಿ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಜೋಡುರಸ್ತೆ ಕಾರ್ಕಳ.

   

LEAVE A REPLY

Please enter your comment!
Please enter your name here