Monday, February 2, 2026
Google search engine
Homeಕಾರ್ಕಳಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಪ್ರಕರಣ ದಾಖಲು

ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಪ್ರಕರಣ ದಾಖಲು

ಬಜ್ಪೆ ಚಲೋ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ:ಕಾರ್ಕಳ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA)ಗೆ ವಹಿಸಬೇಕೆಂದು ಆಗ್ರಹಿಸಿ ಬಜಪೆಯಲ್ಲಿ ನಡೆದಿದ್ದ ‘ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಿದ್ದ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ Crime no-90/25. Section 189(2)-191(2)-285-192,351(2)-351(3)-190Bns,107-109kP ಆಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments