
ಕಾರ್ಕಳ : ಜೂ.3 ರಂದು ವಿವಿಧೆಡೆ ವಿದ್ಯುತ್
ಮೆಸ್ಕಾಂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 3ರ ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಉಡುಪಿ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.


ಕಾರ್ಕಳ : ಜೂ.3 ರಂದು ವಿವಿಧೆಡೆ ವಿದ್ಯುತ್
ಮೆಸ್ಕಾಂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 3ರ ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಉಡುಪಿ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
