Monday, June 2, 2025
Google search engine
Homeಕಾರ್ಕಳಎರಡು ದಿನಗಳ ಹಿಂದೆ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಎರಡು ದಿನಗಳ ಹಿಂದೆ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಎರಡು ದಿನಗಳ ಹಿಂದೆ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟುವಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆ ನಿವಾಸಿ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಯಶಸ್ವಿಯಾಗಿ ಮೇಲಕ್ಕೆತ್ತಿದ್ದಾರೆ.

ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿದ್ದನ್ನು ಗಮನಿಸಿ, ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರು ಪಾಲಾಗಿದ್ದರು.

ಇಂದು (ಭಾನುವಾರ) ಈಶ್ವರ್ ಮಲ್ಪೆ ಅವರ ತಂಡ ನೀರಿಗೆ ಇಳಿದು ಹುಡುಕಾಟ ನಡೆಸಿ ಶಿತಾ೯ಡಿಯ ಕಜೆ ಬಳಿ ಮೃತ ದೇಹವನ್ನು ಪತ್ತೆ ಮಾಡಿ ಮೇಲಕ್ಕೆತ್ತಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

ಎರಡು ದಿನಗಳ ಹಿಂದೆ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಎರಡು ದಿನಗಳ ಹಿಂದೆ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟುವಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆ ನಿವಾಸಿ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಯಶಸ್ವಿಯಾಗಿ ಮೇಲಕ್ಕೆತ್ತಿದ್ದಾರೆ.

ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿದ್ದನ್ನು ಗಮನಿಸಿ, ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರು ಪಾಲಾಗಿದ್ದರು.

ಇಂದು (ಭಾನುವಾರ) ಈಶ್ವರ್ ಮಲ್ಪೆ ಅವರ ತಂಡ ನೀರಿಗೆ ಇಳಿದು ಹುಡುಕಾಟ ನಡೆಸಿ ಶಿತಾ೯ಡಿಯ ಕಜೆ ಬಳಿ ಮೃತ ದೇಹವನ್ನು ಪತ್ತೆ ಮಾಡಿ ಮೇಲಕ್ಕೆತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments