Tuesday, June 17, 2025
Google search engine
Homeಕರಾವಳಿಕುಕ್ಕುಂದೂರು : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು

ಕುಕ್ಕುಂದೂರು : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು

ಕುಕ್ಕುಂದೂರು : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಬೈಲಬರಿ ಎಂಬಲ್ಲಿ ನಡೆದಿದೆ.

ಮೃತರಾದ ಸಂತೋಷ್ ವಿನ್ಸೆಂಟ್ ಫೆರ್ನಾಂಡೀಸ್‌ ರವರು ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮೃತರ ಪತ್ನಿ ಶರಲ್‌ ಪ್ಲಾವಿಯಾ ಫೆರ್ನಾಂಡೀಸ್‌ ರವರು ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

ಕುಕ್ಕುಂದೂರು : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು

ಕುಕ್ಕುಂದೂರು : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಬೈಲಬರಿ ಎಂಬಲ್ಲಿ ನಡೆದಿದೆ.

ಮೃತರಾದ ಸಂತೋಷ್ ವಿನ್ಸೆಂಟ್ ಫೆರ್ನಾಂಡೀಸ್‌ ರವರು ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮೃತರ ಪತ್ನಿ ಶರಲ್‌ ಪ್ಲಾವಿಯಾ ಫೆರ್ನಾಂಡೀಸ್‌ ರವರು ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments