Sunday, January 25, 2026
Google search engine
Homeಕಾರ್ಕಳಬಸದಿ ಅರ್ಚಕರ ಗೌರವಧನ ಅರ್ಜಿಗೆ ಇಂದು ಕೊನೇ ದಿನ

ಬಸದಿ ಅರ್ಚಕರ ಗೌರವಧನ ಅರ್ಜಿಗೆ ಇಂದು ಕೊನೇ ದಿನ

ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರಿಂದ ಮಾಸಿಕ ಗೌರವಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ. 26 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾಕರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ(0820-2573596) ಸಂಪರ್ಕಿಸಲು ಇಲಾಖಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments