Tuesday, July 8, 2025
Google search engine
Homeಕಾರ್ಕಳನಿಟ್ಟೆ:ಪ್ರವೀಣ ಕುಮಾರಿ ಯಂ.ಕೆ. ಅವರಿಗೆ ಪಿ.ಎಚ್.ಡಿ.

ನಿಟ್ಟೆ:ಪ್ರವೀಣ ಕುಮಾರಿ ಯಂ.ಕೆ. ಅವರಿಗೆ ಪಿ.ಎಚ್.ಡಿ.

ನಿಟ್ಟೆ:ಪ್ರವೀಣ ಕುಮಾರಿ ಯಂ.ಕೆ. ಅವರಿಗೆ ಪಿ.ಎಚ್.ಡಿ.

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಮ್.ಸಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರವೀಣ ಕುಮಾರಿ ಯಂ.ಕೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಡಾ| ಮಂಜಯ್ಯ ಡಿ. ಎಚ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ “Advanced Data Analytics Model for Intelligent Transport System in Smart City” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ನೀಡಿದೆ.

ಪ್ರವೀಣ ಕುಮಾರಿ ಯಂ.ಕೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೃಷ್ಣನಗರದ ನಿವೃತ್ತ PSI ಪಿ. ಎಮ್. ಕೃಷ್ಣ ನಾಯ್ಕ್ ಹಾಗೂ ಯಶೋದಾ ಕೃಷ್ಣ ಇವರ ಪುತ್ರಿ ಮತ್ತು ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಪ್ರಧಾನ ಕಛೇರಿಯ ವ್ಯವಸ್ಥಾಪಕರಾಗಿರುವ ನಾರಾಯಣ ಬಡೆಕ್ಕಿಲ ಅವರ ಪತ್ನಿ.

 

RELATED ARTICLES
- Advertisment -
Google search engine

Most Popular

Recent Comments

ನಿಟ್ಟೆ:ಪ್ರವೀಣ ಕುಮಾರಿ ಯಂ.ಕೆ. ಅವರಿಗೆ ಪಿ.ಎಚ್.ಡಿ.

ನಿಟ್ಟೆ:ಪ್ರವೀಣ ಕುಮಾರಿ ಯಂ.ಕೆ. ಅವರಿಗೆ ಪಿ.ಎಚ್.ಡಿ.

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಮ್.ಸಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರವೀಣ ಕುಮಾರಿ ಯಂ.ಕೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಡಾ| ಮಂಜಯ್ಯ ಡಿ. ಎಚ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ “Advanced Data Analytics Model for Intelligent Transport System in Smart City” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ನೀಡಿದೆ.

ಪ್ರವೀಣ ಕುಮಾರಿ ಯಂ.ಕೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೃಷ್ಣನಗರದ ನಿವೃತ್ತ PSI ಪಿ. ಎಮ್. ಕೃಷ್ಣ ನಾಯ್ಕ್ ಹಾಗೂ ಯಶೋದಾ ಕೃಷ್ಣ ಇವರ ಪುತ್ರಿ ಮತ್ತು ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಪ್ರಧಾನ ಕಛೇರಿಯ ವ್ಯವಸ್ಥಾಪಕರಾಗಿರುವ ನಾರಾಯಣ ಬಡೆಕ್ಕಿಲ ಅವರ ಪತ್ನಿ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments