ಕಾರ್ಕಳ ಬಸ್ಸ್ ಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಅದ್ಯಕರಾಗಿ ಸುರೇಶ್ ದೇವಾಡಿಗ ಪುನರಾಯ್ಕೆ

0

ಕಾರ್ಕಳ ಬಸ್ಸ್ ಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಅದ್ಯಕರಾಗಿ ಸುರೇಶ್ ದೇವಾಡಿಗ ಪುನರಾಯ್ಕೆ

ಕಾರ್ಕಳ ಬಸ್ಸ್ ಸ್ಟ್ಯಾಂಡ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಿ. ಕಾರ್ಕಳ ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾಗಿ ಸುರೇಶ್ ದೇವಾಡಿಗ ಪುನರಾಯ್ಕೆಯಾಗಿದ್ದಾರೆ.ಅದಿತ್ಯವಾರದಂದು ಶ್ರೀ ರಾಧಾಕೃಷ್ಣ ಸಭಾ ಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷ  ಶುಭದರಾವ್ ಇವರ ಅದ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಗಿದೆ.

ಪ್ರತಿ ವರ್ಷದಂತೆ ಧಾರ್ಮಿಕ ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಶೈಕ್ಷಣಿಕ ಮತ್ತು ವೈದ್ಯಕೀಯ ನೆರವು ನೀಡುವ ಸಾಮಾಜಿಕ ಕಳಕಳಿಯ ಕಾರ್ಯವನ್ನು ಹಮ್ಮಿಕೊಳ್ಳುವುದೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

 

   

LEAVE A REPLY

Please enter your comment!
Please enter your name here