ಹುರ್ಲಾಡಿ ಶ್ರೀ ರಘುವೀರ್ ಎ. ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗಾಯತ್ರಿ ಪ್ರಭು ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷ ಅಶೋಕ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಉದ್ಯಮಿ ಚಂದ್ರಶೇಖರ ಶೆಟ್ಟಿ ನಲ್ಲೂರು, ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಪೈ, SDMC ಅಧ್ಯಕ್ಷೆ ದಿವ್ಯ ಶೆಟ್ಟಿ, ಯತೀಶ್ ಶೆಟ್ಟಿ ಕಲ್ಕುಡ ಸಮಿತಿ ಸದಸ್ಯರು, ಸತ್ಯೇಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.