Saturday, January 24, 2026
Google search engine
Homeಕಾರ್ಕಳಗಣೇಶ ಚತುರ್ಥಿಗೆ ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ಸಂಪೂರ್ಣ ನಿಷೇಧ

ಗಣೇಶ ಚತುರ್ಥಿಗೆ ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ಸಂಪೂರ್ಣ ನಿಷೇಧ

 

ಗೌರಿ ಗಣೇಶ ಹಬ್ಬ ಸಮೀಪಿಸುತಿದ್ದು, ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ, ಬಾವಿ, ಕತ್ತೆ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವಂತಿಲ್ಲ.

ಮುಂಜಾಗೃತಾ ಕ್ರಮಗಳು

* ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಪರವಾನಿಗೆ ನೀಡದಿರಲು ಮತ್ತು ಅನಧಿಕೃತವಾಗಿ ತಯಾರಿ ಮಾರುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

* ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ, ಸಾಮೂಹಿಕವಾಗಿ ಗುರುತಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.

* ಮೊಬೈಲ್ ಟ್ಯಾಂಕ್ ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ ಪ್ರತ್ಯೇಕಿಸಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ಗೌರಿ ಗಣೇಶ ಹಬ್ಬ ಸಮೀಪಿಸುತಿದ್ದು, ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ, ಬಾವಿ, ಕತ್ತೆ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವಂತಿಲ್ಲ.

ಮುಂಜಾಗೃತಾ ಕ್ರಮಗಳು

* ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಪರವಾನಿಗೆ ನೀಡದಿರಲು ಮತ್ತು ಅನಧಿಕೃತವಾಗಿ ತಯಾರಿ ಮಾರುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

* ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ, ಸಾಮೂಹಿಕವಾಗಿ ಗುರುತಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.

* ಮೊಬೈಲ್ ಟ್ಯಾಂಕ್ ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ ಪ್ರತ್ಯೇಕಿಸಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments