
ಕುಂಟಲ್ಪಾಡಿಯ ಆನಂದ್ ಟ್ರೇಡರ್ಸ್ ಮುಂಭಾಗ ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಕುಮಾರ್ ಎಂದು ಗುರ್ತಿಸಲಾಗಿದೆ.
ಬೆಳಗಿನ ಜಾವ 3 ಗಂಟೆ ಆಸುಪಾಸಿಗೆ ಘಟನೆ ನಡೆದಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಕೊಲೆಯಾದ ವ್ಯಕ್ತಿ ಮೂಲತಃ ಮಂಗಳೂರಿನ ಪಡೀಲ್ ನಿವಾಸಿಯಾಗಿದ್ದು, ಕಾರ್ಕಳದ ಎಸ್.ಜೆ.ಆರ್ಕೆಡ್ ನಲ್ಲಿ ವಾಸವಿದ್ದರು. ಇವರು ಬಡ್ಡಿ ವ್ಯವಹಾರ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಜಾಹೀರಾತು







































