
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕಾರ್ಕಳದ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಆಭರಣಗಳು ವಿಶೇಷ ರಿಯಾಯಿತಿ ದರದಲ್ಲಿ ದೊರೆಯಲಿದೆ.
ಪ್ರತಿ ಗ್ರಾಂ ಬಂಗಾರಕ್ಕೆ ರೂ. 400 ರ ತನಕ ಹಾಗೂ ಪ್ರತಿ ಕ್ಯಾರೆಟ್ ಡೈಮಂಡ್ ಗೆ 5,ಸಾವಿರ ರೂ. ರಿಯಾಯಿತಿ ದೊರೆಯಲಿದೆ. ಬೆಳ್ಳಿಯ ಕಲಾಕೃತಿಗಳು ಪ್ರತಿ ಕೆಜಿಗೆ 3 ಸಾವಿರ ರಿಯಾಯಿತಿ ದರದಲ್ಲಿ ದೊರೆಯಲಿದ್ದು ಬೆಳ್ಳಿಯ ಆಭರಣಗಳು 10% ರಿಯಾಯಿತಿ ದರದಲ್ಲಿ ದೊರೆಯಲಿದೆ. ಈ ಆಫರ್ಸ್ ಆ.31 ವರೆಗೆ ಅನ್ವಯಿಸಲಿದ್ದು, ಕಾರ್ಕಳದ ಜೋಡು ರಸ್ತೆಯಲ್ಲಿರುವ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ಗೆ ಭೇಟಿ ನೀಡಿ ಈ ಕೊಡುಗೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7204429777 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.






































