Wednesday, February 4, 2026
Google search engine
Homeಕಾರ್ಕಳಜನರ ಭಾವನೆ, ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ನ ರಾಜಕಾರಣ: ಡಿಸಿಎಂ ಡಿಕೆಶಿ

ಜನರ ಭಾವನೆ, ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ನ ರಾಜಕಾರಣ: ಡಿಸಿಎಂ ಡಿಕೆಶಿ

 

ಬಿಜೆಪಿ ಹಾಗೂ ಜೆಡಿಎಸ್ ಜನರ ಬದುಕಿನ ಬಗ್ಗೆ ನೋಡುವುದಿಲ್ಲ. ಜನರ ಭಾವನೆ, ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಗಳಿಗೆ ಮಾಡಲು ಬೇರೆ ಕೆಲಸ ಇಲ್ಲ. ಧರ್ಮಸ್ಥಳದಲ್ಲಿ ಸಮಾವೇಶ ಮಾಡಲು ಹೊರಟಿದ್ದಾರೆ. ಎರಡೂ ಪಕ್ಷಗಳು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿಲ್ಲ. ಅವರ ಭಾವನೆ, ಧರ್ಮದ ಮೇಲೆ ರಾಜಕಾರಣ ಮಾಡಲು ಹೊರಟಿವೆ ಎಂದು ಟೀಕಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments