Friday, September 20, 2024
Google search engine
Homeಕಾರ್ಕಳಕಾರ್ಕಳ:ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ,ಸವಾರ ಗಂಭೀರ

ಕಾರ್ಕಳ:ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ,ಸವಾರ ಗಂಭೀರ

ಕಾರ್ಕಳ:ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ,ಸವಾರ ಗಂಭೀರ

ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಎರ್ಲಪಾಡಿ ಗ್ರಾಮದ ಜಾರ್ಕಳ ಬಳಿ ನಡೆದಿದೆ.ಪರಿಣಾಮವಾಗಿ ಸವಾರ ಸುಧೀರ್ ಗಂಭೀರ ಗಾಯಗೊಂಡಿದ್ದಾರೆ.

ಆ.15ರಂದು ಸುಧೀರ್‌ ರವರು ಮಣಿಪಾಲದಲ್ಲಿ ಕೆಲಸ ಮುಗಿಸಿ ಬೆಳಿಗ್ಗಿನ ಜಾವ 4:00 ಗಂಟೆಗೆ ಎರ್ಲಪಾಡಿ ಗ್ರಾಮದ ಜಾರ್ಕಳ ಬಳಿ ಬರುತ್ತಿರುವಾಗ ಸ್ಕೂಟಿ ಹತೋಟಿ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸುಧೀರ್‌ ರವರ ತಲೆಗೆ ಗಂಭೀರ ಗಾಯವಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments