Tuesday, February 3, 2026
Google search engine
Homeಕಾರ್ಕಳಯುವ ನ್ಯಾಯವಾದಿ ಸಾವು; ಇನ್ನೋರ್ವ ನ್ಯಾಯವಾದಿ ವಶಕ್ಕೆ

ಯುವ ನ್ಯಾಯವಾದಿ ಸಾವು; ಇನ್ನೋರ್ವ ನ್ಯಾಯವಾದಿ ವಶಕ್ಕೆ

 

ಯುವ ನ್ಯಾಯವಾದಿ, ಸಿಪಿಎಂ ಕುಂಬಳೆ ಸ್ಥಳೀಯ ಸಮಿತಿಯ ಸದಸ್ಯೆಯಾಗಿದ್ದ ಬತ್ತೇರಿ ನಿವಾಸಿ ರಂಜಿತಾ ಕುಮಾರಿ ಸೆ.30 ರಂದು ತನ್ನ ಕಚೇರಿಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ನ್ಯಾಯವಾದಿಯೋರ್ವನನ್ನು ತಿರುವನಂತಪುರದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments