
ನಿಟ್ಟೆಯ ಲೆಮಿನಾ ಕ್ರಾಸ್ ಬಳಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಯೊಂದಕ್ಕೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಅ.16 ರಂದು ತಡರಾತ್ರಿ 1 ಗಂಟೆಗೆ ನಡೆದಿದೆ.
ರಾತ್ರಿ ವೇಳೆ ಹೆದ್ದಾರಿ ಬದಿಯಲ್ಲಿ ಯಾವುದೇ ಮುನ್ಸೂಚನಾ ಫಲಕ ನೀಡದೆ ಲಾರಿ ನಿಲ್ಲಿಸಿದ ಪರಿಣಾಮ ವಾಹನ ಗೋಚರಿಸದೆ ಅಪಘಾತವಾಗಿದೆ ಎಂದು ಗಾಯಾಳು ಆರೋಪಿಸಿದ್ದಾರೆ.
ಈ ಬಗ್ಗೆ ಗಾಯಾಳು ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು




