Monday, September 16, 2024
Google search engine
Homeಕಾರ್ಕಳಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ ಹಿಂದೂ ಮಾತ್ರ ಶಕ್ತಿಯ ಅನಾವರಣ-ರಮಿತಾ ಕಾರ್ಕಳ

ಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ ಹಿಂದೂ ಮಾತ್ರ ಶಕ್ತಿಯ ಅನಾವರಣ-ರಮಿತಾ ಕಾರ್ಕಳ

ಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ

ಹಿಂದೂ ಮಾತ್ರ ಶಕ್ತಿಯ ಅನಾವರಣ

ನಿನ್ನೆ ಕಾರ್ಕಳ ತಾಲೂಕಿನ ರಂಗನಪಲ್ಕೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅಮಾನವೀಯ ಪೈಶಾಚಿಕ ಕೃತ್ಯಕ್ಕೆ ನಾವು ಬಲವಾಗಿ ಖಂಡಿಸುತ್ತೇವೆ. ಭೋವಿ ಸಮುದಾಯದ ಬಡ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಮತ್ತು ಬರಿಸುವ ಔಷಧಿಯನ್ನು ನೀಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪೈಚಾಚಿಕ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.

ಇದೊಂದು ಜೆಹಾದ್ ಕೃತ್ಯವಾಗಿದೆ.ಕಾರ್ಕಳದಲ್ಲಿ ಮಾದಕವಸ್ತುಗಳ ಅಂದರೆ ಡ್ರಗ್ಸ್ ಜಾಲವು ವ್ಯಾಪಕವಾಗಿ ಹರಡಿಕೊಂಡಿದೆ ಹಾಗೂ ಅವರ ಟಾರ್ಗೆಟ್ ಕೂಡ ನಮ್ಮ ಹಿಂದೂ ಯುವತಿಯರು ಎಂಬುದಕ್ಕೆ ಇಲ್ಲಿ ಸ್ಪಷ್ಟ ನಿದರ್ಶನವಿದೆ.ಹೀಗಾಗಿ ಇದರ ಹಿಂದಿರುವ ಕೈಗಳನ್ನು ಪೊಲೀಸ್ ಇಲಾಖೆ ಸಮಗ್ರವಾಗಿ ತನಿಖೆ ನಡೆಸಬೇಕು ಹಾಗೂ ಮಟ್ಟ ಹಾಕುವ ಮೂಲಕ ತಾರ್ಕಿಕ ಅಂತ್ಯ ಹಾಡಿ ಇದರ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ ಹಚ್ಚಬೇಕು.ಈ ಹಿಂದೆಯೂ ಇಂತಹ ಕೃತ್ಯವನ್ನು ಎಸಗಿರುವ ಸಾಧ್ಯತೆಗಳಿದ್ದು ಉನ್ನತ ತನಿಖೆ ನಡೆಸಬೇಕು ಹಾಗೂ ಇಂತಹ ಸಮಾಜ ದ್ರೋಹಿ ಕೆಲಸದ ವಿರುದ್ಧ ರಾಜಕೀಯ ವೈಶಮ್ಯ ಮರೆತು ಸಮಾಜದಲ್ಲಿ ಸಾಮರಸ್ಯದ ವಾತರಣ ಮರು ಸ್ಥಾಪಿಸಬೇಕಾಗಿ ಬಲವಾಗಿ ಆಗ್ರಹಿಸುತ್ತೇನೆ.

-ರಮಿತಾ ಕಾರ್ಕಳ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments