Monday, September 16, 2024
Google search engine
Homeಕಾರ್ಕಳಕಾರ್ಕಳ ಗ್ಯಾಂಗ್ ರೇಪ್ ಪ್ರಕರಣ:ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ ಪೋಲಿಸ್ ಇಲಾಖೆಗೆ ಧನ್ಯವಾದಗಳು ಕಾರ್ಕಳ ಬಜರಂಗದಳ...

ಕಾರ್ಕಳ ಗ್ಯಾಂಗ್ ರೇಪ್ ಪ್ರಕರಣ:ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ ಪೋಲಿಸ್ ಇಲಾಖೆಗೆ ಧನ್ಯವಾದಗಳು ಕಾರ್ಕಳ ಬಜರಂಗದಳ ತಾಲೂಕು ಸಂಯೋಜಕ ಮನೀಶ್ ನಿಟ್ಟೆ

ಕಾರ್ಕಳ ಗ್ಯಾಂಗ್ ರೇಪ್ ಪ್ರಕರಣ-ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ ಪೋಲಿಸ್ ಇಲಾಖೆಗೆ ಧನ್ಯವಾದಗಳು

ಕಾರ್ಕಳ ಬಜರಂಗದಳ ತಾಲೂಕು ಸಂಯೋಜಕ ಮನೀಶ್ ನಿಟ್ಟೆ

ಕಾರ್ಕಳ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ ಪೋಲಿಸ್ ಇಲಾಖೆಗೆ ಧನ್ಯವಾದಗಳು.ಪ್ರಕರಣದ ಸಂಪೂರ್ಣ ತನಿಖೆ ನಿಷ್ಪಕ್ಷಪಾತವಾಗಿ ನಡೆಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.

ಪ್ರಕರಣದ ಪ್ರಮುಖ ಆರೋಪಿ ಅಲ್ತಾಫ್ ಎಂಬಾತ ಕಾರ್ಕಳದ ಕಾಲೇಜು ಪರಿಸರದಲ್ಲಿ ಡ್ರಗ್ಸ್ ಜಾಲವನ್ನು ಪಸರಿಸುವ ಕಿಂಗ್ಪಿನ್, ಆತ ಈ ಹಿಂದೆಯೂ ವಿವಾಹಿತ ಹಿಂದೂ ಮಹಿಳೆಯ ಜೊತೆ ಸಂಪರ್ಕ ಹೊಂದಿ ಆಕೆಯನ್ನು ಡ್ರಗ್ಸ್ ಜಾಲದಲ್ಲಿ ಸಕ್ರೀಯಗೊಳಿಸಿರುವ ಕುರಿತು ಸಂಶಯವಿದ್ದು, ಕುಕ್ಕುಂದೂರು ಸಮೀಪದ ಆತನ ಮನೆಯನ್ನು ಜಪ್ತಿ ಮಾಡಬೇಕು ಮತ್ತು ಎಲ್ಲಾ ಆರೋಪಿಗಳಿಗೂ ಕಾನೂನಿನ ಮೂಲಕ ಅತ್ಯಂತ ಕಠಿಣ ಶಿಕ್ಷೆಯಾಗಬೇಕು.

ಮುಸ್ಲಿಂ ಮುಖಂಡರು ನಿಮ್ಮ ಸಮುದಾಯ ಯುವಕರಿಗೆ ಬುದ್ಧಿ ಹೇಳಿ, ಹಿಂದೂ ಕಾರ್ಯಕರ್ತರಿಗೆ ಇದನ್ನು ಸರಿಪಡಿಸುವ ಅವಕಾಶ ನೀಡಬೇಡಿ. ಕಾರ್ಕಳ ಕೋಮು ಸೌಹಾರ್ದಕ್ಕೆ ಹೆಸರಾದ ಊರು ಇಲ್ಲಿ ಪದೇ ಪದೇ ಹಿಂದೂಗಳ ತಾಳ್ಮೆಯ ಪರೀಕ್ಷೆ ಒಳ್ಳೆಯದಲ್ಲ.ಕಾರ್ಕಳದಲ್ಲಿ ಇಂತಹ ಘಟನೆ ಮತ್ತೆಂದೂ ಮರುಕಳಿಸದಂತೆ ಸಮಾಜ ಜಾಗೃತಿಯಾಗಬೇಕು ಎಂದು ಕಾರ್ಕಳ ಬಜರಂಗದಳ ತಾಲೂಕು ಸಂಯೋಜಕ ಮನೀಶ್ ನಿಟ್ಟೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments