ಸಂದೀಪ್ ಎಲೆಕ್ಟ್ರಿಕಲ್ ಮಾಲಕರಾದ ಕೃಷ್ಣದಾಸ್ ಶೆಣೈ(56) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಕಳ ಕಾಬೆಟ್ಟು ಹಾಡಿ ಮನೆ ನಿವಾಸಿ ಆಗಿದ್ದ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಕಾಬೆಟ್ಟು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಸಂದೀಪ್ ಎಲೆಕ್ಟ್ರಿಕಲ್ ಮಾಲಕರಾದ ಕೃಷ್ಣದಾಸ್ ಶೆಣೈ(56) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಕಳ ಕಾಬೆಟ್ಟು ಹಾಡಿ ಮನೆ ನಿವಾಸಿ ಆಗಿದ್ದ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಕಾಬೆಟ್ಟು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.












