Saturday, January 31, 2026
Google search engine
Homeಕಾರ್ಕಳಈದು: ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆ ಕಾರ್ಯಕರ್ತ ಸಂತೋಷ್ ಆಚಾರ್ಯರವರಿಗೆ...

ಈದು: ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆ ಕಾರ್ಯಕರ್ತ ಸಂತೋಷ್ ಆಚಾರ್ಯರವರಿಗೆ ಧನ ಸಹಾಯ

 

ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಆಚಾರ್ಯರವರಿಗೆ ಧನ ಸಹಾಯ ಮಾಡಲಾಯಿತು.

ಇವರು ಒಂದು ತಿಂಗಳ ಹಿಂದೆ ವೆಡ್ಡಿಂಗ್ ಕೆಲಸ ಮಾಡುತ್ತಿದ್ದಾಗ ಮನೆಯ ಮಾಡಿನಿಂದ ಕೆಳಗೆ ಬಿದ್ದು ಸೊಂಟ ಮತ್ತು ಕಾಲುಗಳಿಗೆ ಗಂಭೀರ ಗಾಯವಾಗಿ ತಿಂಗಳ ಕಾಲ ಚಿಕಿತ್ಸೆ ಪಡೆದು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಬಂದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಂತೋಷ್ ರವರು ಕಡು ಬಡತನದಿಂದ ವಯಸ್ಸಾದ ತಂದೆ ತಾಯಿ ತನ್ನ ಎರಡು ವರ್ಷದ ಮಗು ಮತ್ತು ತನ್ನ ಹೆಂಡತಿಯೊಂದಿಗೆ ಜೀವನ ಸಾಗಿಸುತ್ತಿದ್ದು ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಈ ಆಕಸ್ಮಿಕ ಅವಘಡದಿಂದ ಮನೆಯಲ್ಲಿ ಕೂರುವ ಹಾಗೆ ಆಗಿದೆ. ಈ ಕಷ್ಟದ ಸಮಯವನ್ನು ತಿಳಿದ ಪರಸ್ಪರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಊರಿನವರ ಸಹಕಾರದಿಂದ ಒಂದು ಲಕ್ಷದ ಸಹಾಯಧನವನ್ನು ನೀಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments