Friday, January 23, 2026
Google search engine
Homeಕಾರ್ಕಳಕರಾಟೆ ಸ್ಪರ್ಧೆಯಲ್ಲಿ ಕೆರ್ವಾಶೆಯ ಆಯುಷ್ ಪಿ. ಅಂಚನ್ ಸಾಧನೆ

ಕರಾಟೆ ಸ್ಪರ್ಧೆಯಲ್ಲಿ ಕೆರ್ವಾಶೆಯ ಆಯುಷ್ ಪಿ. ಅಂಚನ್ ಸಾಧನೆ

ಕರಾಟೆ ಸ್ಪರ್ಧೆಯಲ್ಲಿ ಕೆರ್ವಾಶೆಯ ಆಯುಷ್ ಪಿ. ಅಂಚನ್ ಸಾಧನೆ

ಮುಕ್ತ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೆರ್ವಾಶೆಯ ಆಯುಷ್ ಪಿ. ಅಂಚನ್ ಸಾಧನೆಗೈದಿದ್ದಾರೆ.ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಸ್ಟೇಡಿಯಂ ನಲ್ಲಿ ನಡೆದ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನ ಕುಮಿಟೆ ವಿಭಾಗದಲ್ಲಿ ಧ್ವಿತೀಯ ಸ್ಥಾನ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆಯುಷ್ ಪಿ. ಅಂಚನ್ ಕಾರ್ಕಳ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ಪುತ್ರ.ಆಯುಷ್ ಸಾಧನೆಗೆ ಕಾರ್ಕಳ ಯುವವಾಹಿನಿ ಘಟಕ ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments