ಕಾರ್ಕಳ:ಬಿಜೆಪಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ವಿಖ್ಯಾತ್ ಶೆಟ್ಟಿ
ಕಾರ್ಕಳ:ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ವಿಖ್ಯಾತ್ ಶೆಟ್ಟಿಯವರನ್ನು ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ರವರು ನೇಮಕ ಗೊಳಿಸಿದ್ದಾರೆ. .
ಕಾಲೇಜು ದಿನಗಳಲ್ಲಿ ಎಬಿವಿಪಿ ನಾಯಕನಾಗಿ,ಕಾರ್ಕಳ ಯುವಮೋರ್ಚಾ ಅಧ್ಯಕ್ಷರಾಗಿ ಬಳಿಕ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ವಿಖ್ಯಾತ್ ಶೆಟ್ಟಿಯವರನ್ನು ಇದೀಗ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಗೊಳಿಸಿಲಾಗಿದೆ.