ಕಡಾರಿ:ತೆಂಗಿನಕಾಯಿ ಸಾಗಿಸುತ್ತಿದ್ದ ವಾಹನ ಪಲ್ಟಿ:ಓರ್ವ ಸಾವು
ತೆಂಗಿನಕಾಯಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪಿದ ಘಟನೆ ಬಜಗೊಳಿ-ಶ್ರಂಗೇರಿ ರಾಷ್ಟ್ರೀಯ ಹೆದ್ದಾರಿಯ ಮುಡಾರು ಗ್ರಾಮದ ಕಡಾರಿ ಎಂಬಲ್ಲಿ ನಡೆದಿದೆ ಮಾ.21ರಂದು ಸಂಜೆಯವೇಳೆ ನಡೆದಿದೆ.ಘಟನೆಯ ತೀವ್ರತೆಗೆ ಸುನಿಲ್ (35) ಎಂಬುವವರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.