Tuesday, March 24, 2026
Google search engine
Homeಕಾರ್ಕಳಈಜಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

ಈಜಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ ಎಂದು ಗುರುತಿಸಲಾಗಿದೆ. ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಅವರು ಮಾ. 22 ರಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ-ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments