ಜೀರ್ಣೋದ್ಧಾರ ಸಂಭ್ರಮದಲ್ಲಿರುವ ಶಿವಪುರ ಶ್ರೀ ಶಂಕರದೇವ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಸ್ಥಾಪನೆಯು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.
ಜೀರ್ಣೋದ್ಧಾರ ಸಂಭ್ರಮದಲ್ಲಿರುವ ಶಿವಪುರ ಶ್ರೀ ಶಂಕರದೇವ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಸ್ಥಾಪನೆಯು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್, ವಿವಿಧ ಪ್ರಮುಖರಾದ ಮೂರ್ಸಾಲು ಮೋಹನದಾಸ ನಾಯಕ್, ಚಂದ್ರಶೇಖರ ಶೆಟ್ಟಿ, ಶಿವಪುರ ಶ್ರೀನಿವಾಸ ಹೆಬ್ಬಾರ್, ಸುರೇಶ ಶೆಟ್ಟಿ ಹುಣ್ಸೆದಡಿ, ಸಂತೋಷ ಕುಮಾರ್ ಶೆಟ್ಟಿ, ಬೈಕಾಡಿ ಮಂಜುನಾಥ ರಾವ್ ಶಿವಪುರ, ಮಹಾಬಲೇಶ್ವರ ಅಡಿಗ, ಗಣೇಶ ಹಾಂಡ ಶಿವಪುರ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಅರ್ಚಕರ ವೃಂದದವರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಊರಿನ ಪ್ರಮುಖರ, ಗಣ್ಯರು, ಭಕ್ತಸಮೂಹ ಉಪಸ್ಥಿತರಿದ್ದರು.



















